Featured

ಪುತ್ತೂರು : ಕರಾವಳಿಯ ಹಿರಿಯ ಪತ್ರಕರ್ತ ಬಿ.ಟಿ ರಂಜನ್ ಶೆಣೈ ನಿಧನ – Vshwanews24

ಪುತ್ತೂರು: ಹಿರಿಯ ಪತ್ರಕರ್ತ ಬಿ.ಟಿ ರಂಜನ್ ಶೆಣೈ ನಿಧನ – Vshwanews24

ಪುತ್ತೂರು: ಕರಾವಳಿಯ ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ಹಲವು ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು. ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಮುಂಗಾರು, ಉದಯವಾಣಿ, ಹೊಸದಿಗಂತ ಸೇರಿದಂತೆ ಪತ್ರಿಕಾ ರಂಗದಲ್ಲಿ ಮೂರು ದಶಕಕ್ಕೂ ಅಧಿಕ ಕಾಲ ಕರ್ತವ್ಯ ನಿರ್ವಹಿಸುತಿದ್ದ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಪ್ರಶಸ್ತಿ ಸನ್ಮಾನಗಳು ಸಂದಿವೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

16 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

19 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

19 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago