Featured

ಪುತ್ತೂರು: ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ – vishwanews24

ಪುತ್ತೂರು: ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ

ಪುತ್ತೂರು: ರವಿವಾರ (ನ.30) ನಾಪತ್ತೆಯಾಗಿದ್ದ ನಗರದ ಪಡೀಲ್‌ ನ ಚಿಕನ್ ಸೆಂಟರ್’ ನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ (29) ಯ ಮೃತದೇಹವು ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.

ಆರ್ಥಿಕ ಸಮಸ್ಯೆ ಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಾಣೆಯಾದ ಒಂದು ದಿನದ ನಂತರ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಬದ್ರುದ್ದೀನ್ ಅವಿವಾಹಿತನಾಗಿದ್ದು, ತಾಯಿ, ಅಣ್ಣ, ಅಕ್ಕ, ತಮ್ಮ ಹಾಗೂ ತಂಗಿಯನ್ನು ಅಗಲಿದ್ದಾರೆ.

ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…

5 minutes ago

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ – vishwanews24

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ…

12 minutes ago

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago