ಪುತ್ತೂರು, : ಗೋಡಂಬಿ ಬೀಜ ತಿನ್ನುವಾಗ ಗಂಟಲಲ್ಲಿ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರಿನ ಸಾಲ್ಮರ ಊರಮಾಲ್ ಎಂಬಲ್ಲಿ ಮಾ.10 ರ ಬುಧವಾರ ನಡೆದಿದೆ. ಸಾಲ್ಮರದ ಉರಮಾಲ್ ನಿವಾಸಿ ಇಸಾಕ್ ಎಂಬವರ ಮೂರುವರೆ ವರ್ಷ ಪ್ರಾಯದ ಪುತ್ರ ಮೃತಪಟ್ಟ ಬಾಲಕ.
ಈತ ಮನೆಯಲ್ಲಿ ಬುಧವಾರ ಗೋಡಂಬಿ ತಿನ್ನುತ್ತಿದ್ದ ವೇಳೆ ಆಕಸ್ಮಿಕವಾಗಿ ಗಂಟಲಲ್ಲಿ ಸಿಲುಕಿ ಉಸಿರಾಟಕ್ಕೆ ತೊಂದರೆಯಾಗಿ ಅಸ್ವಸ್ತಗೊಂಡಿದ್ದು, ತಕ್ಷಣವೇ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ; ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ -Vishwanews24
ಆದರೆ ಈ ವೇಳೆಗಾಗಲೇ ಬಾಲಕ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಸಾಲ್ಮರ ಸಯ್ಯದ್ ಮಲೆ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಸಲಾಯಿತು. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…