ಪುತ್ತೂರು, : ಗೋಡಂಬಿ ಬೀಜ ತಿನ್ನುವಾಗ ಗಂಟಲಲ್ಲಿ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರಿನ ಸಾಲ್ಮರ ಊರಮಾಲ್ ಎಂಬಲ್ಲಿ ಮಾ.10 ರ ಬುಧವಾರ ನಡೆದಿದೆ. ಸಾಲ್ಮರದ ಉರಮಾಲ್ ನಿವಾಸಿ ಇಸಾಕ್ ಎಂಬವರ ಮೂರುವರೆ ವರ್ಷ ಪ್ರಾಯದ ಪುತ್ರ ಮೃತಪಟ್ಟ ಬಾಲಕ.
ಈತ ಮನೆಯಲ್ಲಿ ಬುಧವಾರ ಗೋಡಂಬಿ ತಿನ್ನುತ್ತಿದ್ದ ವೇಳೆ ಆಕಸ್ಮಿಕವಾಗಿ ಗಂಟಲಲ್ಲಿ ಸಿಲುಕಿ ಉಸಿರಾಟಕ್ಕೆ ತೊಂದರೆಯಾಗಿ ಅಸ್ವಸ್ತಗೊಂಡಿದ್ದು, ತಕ್ಷಣವೇ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ; ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ -Vishwanews24
ಆದರೆ ಈ ವೇಳೆಗಾಗಲೇ ಬಾಲಕ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಸಾಲ್ಮರ ಸಯ್ಯದ್ ಮಲೆ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಸಲಾಯಿತು. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…