ಪುತ್ತೂರು, : ತಂದೆ ಮತ್ತು ಮಗನ ನಡುವೆ ಕಲಹ ಸಂಭವಿಸಿ ತಂದೆ ಸಾವನ್ನಪ್ಪಿದ ಘಟನೆ ಕೆದಂಬಾಡಿ ಗ್ರಾಮದ ತಿಂಗಾಡಿ ಸಮೀಪದ ಬಾಲಯ ಸೋಮವಾರ ರಾತ್ರಿ ಎಂಬಲ್ಲಿ ನಡೆದಿದೆ.
ಮೃತರನ್ನು ಗಂಗಾಧರ್ ಎಂದು ಗುರುತಿಸಲಾಗಿದೆ.
ಮಗ ಶಶಿಧರ್ ಹಾಗೂ ಗಂಗಾಧರ್ ಅವರ ನಡುವೆ ಕಳಹ ನಡೆದಿದ್ದು ತಂದೆ ಹಾಗೂ ಮಗ ಇಬ್ಬರೂ ಕೂಡಾ ಗಾಯಗೊಂಡಿದ್ದರು. ಇಬ್ಬರನ್ನೂ ಕೂಡಾ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಈ ಪೈಕಿ ತೀರಾ ಗಂಭೀರವಾಗಿ ಗಾಯಗೊಂಡ ತಂದೆ ಗಂಗಾಧರ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯವ ಸಂದರ್ಭದಲ್ಲೇ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಪುತ್ರ ಶಶಿಧರ್ ಅವರ ತಲೆಗೆ ಸಣ್ಣ ಮಟ್ಟಿನ ಗಾಯವಾಗಿದೆ.
ಘಟನಾ ಸ್ಥಳಕ್ಕೆ ಮತ್ತು ಸರಕಾರಿ ಆಸ್ಪತ್ರೆಗೆ ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಉದಯ ರವಿ ಮತ್ತು ಸಿಬ್ಬಂದಿಗಳು ತೆರಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…