ಪುತ್ತೂರು, : ತಂದೆ ಮತ್ತು ಮಗನ ನಡುವೆ ಕಲಹ ಸಂಭವಿಸಿ ತಂದೆ ಸಾವನ್ನಪ್ಪಿದ ಘಟನೆ ಕೆದಂಬಾಡಿ ಗ್ರಾಮದ ತಿಂಗಾಡಿ ಸಮೀಪದ ಬಾಲಯ ಸೋಮವಾರ ರಾತ್ರಿ ಎಂಬಲ್ಲಿ ನಡೆದಿದೆ.
ಮೃತರನ್ನು ಗಂಗಾಧರ್ ಎಂದು ಗುರುತಿಸಲಾಗಿದೆ.
ಮಗ ಶಶಿಧರ್ ಹಾಗೂ ಗಂಗಾಧರ್ ಅವರ ನಡುವೆ ಕಳಹ ನಡೆದಿದ್ದು ತಂದೆ ಹಾಗೂ ಮಗ ಇಬ್ಬರೂ ಕೂಡಾ ಗಾಯಗೊಂಡಿದ್ದರು. ಇಬ್ಬರನ್ನೂ ಕೂಡಾ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಈ ಪೈಕಿ ತೀರಾ ಗಂಭೀರವಾಗಿ ಗಾಯಗೊಂಡ ತಂದೆ ಗಂಗಾಧರ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯವ ಸಂದರ್ಭದಲ್ಲೇ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಪುತ್ರ ಶಶಿಧರ್ ಅವರ ತಲೆಗೆ ಸಣ್ಣ ಮಟ್ಟಿನ ಗಾಯವಾಗಿದೆ.
ಘಟನಾ ಸ್ಥಳಕ್ಕೆ ಮತ್ತು ಸರಕಾರಿ ಆಸ್ಪತ್ರೆಗೆ ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಉದಯ ರವಿ ಮತ್ತು ಸಿಬ್ಬಂದಿಗಳು ತೆರಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…