ಪುತ್ತೂರು : ತೋಟದಲ್ಲಿ ದೋಟಿ ಬಳಸಿ ಸೀಯಾಳ ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕುವೆಚ್ಚಾರ್ ಎಂಬಲ್ಲಿ ನಡೆದಿದೆ.
ಮೃತ ಕಾರ್ಮಿಕನನ್ನು ವೀರಭದ್ರ (29) ಎಂದು ತಿಳಿದುಬಂದಿದೆ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ.
ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅಲ್ಲಿ ಅವರು ವೃತಪಟ್ಟರೆಂದು ವೈದ್ಯರು ಘೋಷಿಸಿದರು.ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…