ಪುತ್ತೂರು : ತೋಟದಲ್ಲಿ ದೋಟಿ ಬಳಸಿ ಸೀಯಾಳ ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕುವೆಚ್ಚಾರ್ ಎಂಬಲ್ಲಿ ನಡೆದಿದೆ.
ಮೃತ ಕಾರ್ಮಿಕನನ್ನು ವೀರಭದ್ರ (29) ಎಂದು ತಿಳಿದುಬಂದಿದೆ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ.
ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅಲ್ಲಿ ಅವರು ವೃತಪಟ್ಟರೆಂದು ವೈದ್ಯರು ಘೋಷಿಸಿದರು.ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…