ಪುತ್ತೂರು: ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಮಹಿಳೆಯ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.
ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ನುಗ್ಗಿದ್ದಾರೆ. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ.
ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬಾರದು, ಮುಂದೆ ಇಂಥಹ ಘಟನೆ ನಡೆದಲ್ಲಿ ಸುಮ್ಮನೆ ಕೂರುವುದಿಲ್ಲಎಂದು ಶಾಸಕ ಅಶೋಕ್ ಕುಮಾರ್ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…