Featured

ಪುತ್ತೂರು : ದೇವದಾಸ್ ಕಾಪಿಕಾಡ್ ಬಿಜೆಪಿ ಪಕ್ಷ ಸೇರ್ಪಡೆ ವಿವಾದ : ಸತೀಶ್ ಕುಂಪಲ ಸ್ಪಷ್ಟನೆ – vishwanews24

ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ : ಸತೀಶ್ ಕುಂಪಲ

ಪುತ್ತೂರು : ತುಳು ಚಿತ್ರನಟ,ನಿರ್ದೇಶಕ ದೇವದಾಸ್ ಕಾಪಿಕಾಡರ ಬಿಜೆಪಿ ಪಕ್ಷ ಸೇರ್ಪಡೆ ವಿವಾದ ಕುರಿತು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಸ್ಪಷ್ಟನೆ ನೀಡಿದ್ದು ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ ಎಂದಿದ್ದಾರೆ.

ಮಾದ್ಯಮಗಳಿಗೆ ಈ ಬಗ್ಗೆ ಹೇಳಿಕೆ ನೀಡಿದ ಅವರು ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ. ಪಕ್ಷದ ಸದಸ್ಯನಾಗಿ ಮಾಡುವ ಉದ್ಧೇಶದಿಂದ ಅವರ ಮನೆಗೆ ಹಿರಿಯರು ಭೇಟಿ ನೀಡಿದ್ದರು. ಸದಸ್ಯತ್ವ ಅಭಿಯಾನದ ವಿಚಾರದಲ್ಲಿ ಅವರು ಪೂರಕವಾಗಿ ಸ್ಪಂದಿಸಿದ್ದರು. ಪಕ್ಷಾತೀತವಾಗಿರುವ ಸೆಲೆಬ್ರೆಟಿಗಳ ಮನೆಗೆ ಪಕ್ಷದ ಮುಖಂಡರು ಭೇಟಿಯಾಗೋದು ಸಾಮಾನ್ಯವಾಗಿದ್ದು ಅವರು ಪಕ್ಷದ ಕಾರ್ಯಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುತ್ತಾರೆ ಎಂದಲ್ಲ.

ದೇವದಾಸ್ ಕಾಪಿಕಾಡ್ ರನ್ನು ಇತರ ಪಕ್ಷದವರೂ ಭೇಟಿಯಾಗುತ್ತಾರೆ. ಇದೇ ವಿಚಾರವನ್ನಿಟ್ಟು ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎನ್ನುವ ಸುಳ್ಳು ಸುದ್ಧಿ ಹರಡಲಾಗಿದೆ. ದೇವದಾಸ್ ಕಾಪಿಕಾಡ್ ತುಳು ಭಾಷೆಯನ್ನು ರಾಷ್ಟ್ರ ಮಟ್ಟದಲ್ಲಿ ಪರಿಚಯಿಸಿದಂತಹ ಕಲಾವಿದರಾಗಿದ್ದಾರೆ. ಸ್ವಭಾವಿಕವಾಗಿ ಅವರು ಪಕ್ಷದ ಹಿತ ಚಿಂತಕರು ಆಗಿರಬಹುದು. ಈ ಹಿನ್ನಲೆಯಲ್ಲಿ ಅವರನ್ನು ಭೇಟಿ ಮಾಡಿರೋದು‌ ಸತ್ಯ ಅದರೆ ಈ‌ ವಿಚಾರದಲ್ಲಿ ಅವರ ಕಲಾ ಬದುಕಿಗೆ ತೊಂದರೆಯನ್ನುಂಟು ಮಾಡುವ ಪ್ರಯತ್ನ ನಡೆದಿದೆ ಎಂದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago