Featured

ಪುತ್ತೂರು : ದ.ಕ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ – Vishwanews24

ಪುತ್ತೂರು : ದ.ಕ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಪುತ್ತೂರಿನ ಈ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಇದಕ್ಕಾಗಿ 23.25 ಎಕರೆ ಸರಕಾರಿ ಜಮೀನು ಮಂಜೂರು ಮಾಡಲಾಗಿದೆ.

ಪುತ್ತೂರು ನಗರ ಸಮೀಪದ, ನಗರಸಭಾ ವ್ಯಾಪ್ತಿಯಲ್ಲಿ ಬರುವ, ಕಬಕ ಗ್ರಾಮದ ಸರ್ವೇ ನಂಬರ್‌ 260/1ಪಿ1ರಲ್ಲಿ 23.25 ಎಕ್ರೆ ಸರಕಾರಿ ಜಮೀನನ್ನು ಗುರುತಿಸಲಾಗಿದೆ. ಇದು ಪೆರಿಯತ್ತೋಡಿ ಸಮೀಪದಲ್ಲಿದ್ದು ಪುತ್ತೂರು-ಮಂಗಳೂರು ಹೆದ್ದಾರಿ ಯಿಂದ ಸುಮಾರು ಎರಡು ಕಿ.ಮೀ. ಅಂತರದಲ್ಲಿದೆ.

ಕಟಪಾಡಿ : ಕೊಡುವುದಾದರೇ ನಿಗಮ ಕೊಡಿ-ಕೋಶದ ಅಗತ್ಯವಿಲ್ಲ : ಮುಖ್ಯಮಂತ್ರಿ ಗೆ ಮನವಿ‌ ಮಾಡಿದ ಬಿಲ್ಲವ ಮುಖಂಡರು – Vishwanews24

ಮಂಜೂರಾದ ಜಾಗದಲ್ಲಿ ಅತ್ಯಾಧುನಿಕ ಪೆವಿಲಿಯನ್‌, ಮೈದಾನ ನಿರ್ಮಿಸಲಾಗುತ್ತದೆ. ಅನಂತರ ಸುಂದರ ಸ್ಟೇಡಿಯಂ ನಿರ್ಮಿಸುವ ಗುರಿ ಇದೆ. ಇದಕ್ಕಾಗಿ ಹೂಡಿಕೆ ಮಾಡಲು ತಾನು ಸಿದ್ಧನಿದ್ದೇನೆ ಎಂದು ಕ್ರಿಕೆಟ್‌ ಅಸೋಸಿಯೇಶನ್‌ ಪುತ್ತೂರು ಸಹಾಯಕ ಆಯುಕ್ತರಿಗೆ ಭರವಸೆ ನೀಡಿತ್ತು. ಕೊಡಗು ಜಿಲ್ಲೆಯ ಹೊದ್ದೂರಿನ ಮಾದರಿಯಲ್ಲೇ ಪುತ್ತೂರಿನಲ್ಲೂ ಸುದೀರ್ಘಾವಧಿಗೆ ಗುತ್ತಿಗೆ ಆಧಾರದಲ್ಲಿ ಜಮೀನು ಪಡೆದು ಮೂಲಸೌಕರ್ಯ ಯೋಜನೆ ಅನುಷ್ಠಾನಿಸುವ ಗುರಿ ಹೊಂದಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago