Featured

ಪುತ್ತೂರು: ನಗರಸಭಾ ಚುನಾವಣೆ – ಬಿಜೆಪಿಯ ರಮೇಶ್, ಕಾಂಗ್ರೆಸ್ ನ ದಿನೇಶ್ ಜಯಭೇರಿ

ಪುತ್ತೂರು: ನಗರಸಭಾ ಚುನಾವಣೆ; ಬಿಜೆಪಿಯ ರಮೇಶ್, ಕಾಂಗ್ರೆಸ್ ನ ದಿನೇಶ್ ಜಯಭೇರಿ

ಪುತ್ತೂರು: ನಗರಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್-1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಜಯಭೇರಿ ಭಾರಿಸಿದ್ದಾರೆ.

ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದುಕೊಂಡಿದ್ದಾರೆ. 6 ಮತ ನೋಟಕ್ಕೆ ಚಲಾವಣೆಯಾಗಿದೆ. ಬಿಜೆಪಿ ರಮೇಶ್ ರೈ 31 ಮತಗಳ ಅಂತದಲ್ಲಿ ಜಯ ಗಳಿಸಿದ್ದಾರೆ.

ವಾರ್ಡ್ 1ರಲ್ಲಿ ಚಲಾವಣೆಯಾದ ಒಟ್ಟು 958 ಮತಗಳಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ 427, ಬಿಜೆಪಿಯ ಸುನೀತಾ 219 ಹಾಗೂ ಪುತ್ತಿಲ ಪರಿವಾರದ ಅನ್ನಪೂರ್ಣ 308 ಮತಗಳನ್ನು ಪಡೆದುಕೊಂಡಿದ್ದಾರೆ. 4 ಮತ ನೋಟಕ್ಕೆ ಚಲಾವಣೆಯಾಗಿದೆ. ಕಾಂಗ್ರೆಸ್ ನ ದಿನೇಶ್ ಶೇವಿರೆ 119 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago