Featured

ಪುತ್ತೂರು: ನಗರಸಭಾ ಚುನಾವಣೆ – ಬಿಜೆಪಿಯ ರಮೇಶ್, ಕಾಂಗ್ರೆಸ್ ನ ದಿನೇಶ್ ಜಯಭೇರಿ

ಪುತ್ತೂರು: ನಗರಸಭಾ ಚುನಾವಣೆ; ಬಿಜೆಪಿಯ ರಮೇಶ್, ಕಾಂಗ್ರೆಸ್ ನ ದಿನೇಶ್ ಜಯಭೇರಿ

ಪುತ್ತೂರು: ನಗರಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್-1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಜಯಭೇರಿ ಭಾರಿಸಿದ್ದಾರೆ.

ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದುಕೊಂಡಿದ್ದಾರೆ. 6 ಮತ ನೋಟಕ್ಕೆ ಚಲಾವಣೆಯಾಗಿದೆ. ಬಿಜೆಪಿ ರಮೇಶ್ ರೈ 31 ಮತಗಳ ಅಂತದಲ್ಲಿ ಜಯ ಗಳಿಸಿದ್ದಾರೆ.

ವಾರ್ಡ್ 1ರಲ್ಲಿ ಚಲಾವಣೆಯಾದ ಒಟ್ಟು 958 ಮತಗಳಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ 427, ಬಿಜೆಪಿಯ ಸುನೀತಾ 219 ಹಾಗೂ ಪುತ್ತಿಲ ಪರಿವಾರದ ಅನ್ನಪೂರ್ಣ 308 ಮತಗಳನ್ನು ಪಡೆದುಕೊಂಡಿದ್ದಾರೆ. 4 ಮತ ನೋಟಕ್ಕೆ ಚಲಾವಣೆಯಾಗಿದೆ. ಕಾಂಗ್ರೆಸ್ ನ ದಿನೇಶ್ ಶೇವಿರೆ 119 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 days ago