ಪುತ್ತೂರು : ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಇಂದು ಮತದಾನ ಪ್ರಾರಂಭವಾಗಿದೆ. ನೆಲ್ಲಿಕಟ್ಟೆ ಮತ್ತು ರಕ್ತೇಶ್ವರಿ ಎರಡೂ ಕ್ಷೇತ್ರಗಳ ಚುನಾಯಿತ ಸದಸ್ಯರು ಅಕಾಲಿಕ ಮರಣ ಹೊಂದಿದ ಕಾರಣ ಈ ಉಪ ಚುನಾವಣೆ ನಡೆಯುತ್ತಿದೆ.
ಬಿಜೆಪಿಗೆ ಪರ್ಯಾಯವಾಗಿ ಪ್ರಾರಂಭವಾದ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಈ ಬಾರಿ ಕಣಕ್ಕಿಳಿದಿದ್ದು, ಈ ಹಿನ್ನಲೆ ಏರ್ಪಟ್ಟಿದೆ.
ರಕ್ತೇಶ್ವರಿ ವಾರ್ಡ್ ನಲ್ಲಿ 1300 ಮತಗಳು, ನೆಲ್ಲಿಕಟ್ಟೆ ವಾರ್ಡ್ ನಲ್ಲಿ 1700 ಮತಗಳು ಇದ್ದು, ಬೆಳಿಗ್ಗಿನಿಂದಲೇ ಬಿರುಸಿನಿಂದ ಮತದಾನ ನಡೆಯುತ್ತಿದೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…