Featured

ಪುತ್ತೂರು ನಗರಸಭೆ ಉಪಚುನಾವಣೆ : ಮತದಾನ ಪ್ರಾರಂಭ – vishwanews24

ಪುತ್ತೂರು ನಗರಸಭೆ ಉಪಚುನಾವಣೆ – ಮತದಾನ ಪ್ರಾರಂಭ

ಪುತ್ತೂರು : ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ‌ ಉಪ ಚುನಾವಣೆ ನಡೆಯುತ್ತಿದ್ದು, ಇಂದು ಮತದಾನ ಪ್ರಾರಂಭವಾಗಿದೆ. ನೆಲ್ಲಿಕಟ್ಟೆ ಮತ್ತು ರಕ್ತೇಶ್ವರಿ ಎರಡೂ ಕ್ಷೇತ್ರಗಳ ಚುನಾಯಿತ ಸದಸ್ಯರು ಅಕಾಲಿಕ‌ ಮರಣ ಹೊಂದಿದ‌ ಕಾರಣ ಈ ಉಪ ಚುನಾವಣೆ ನಡೆಯುತ್ತಿದೆ.

ಬಿಜೆಪಿಗೆ ಪರ್ಯಾಯವಾಗಿ ಪ್ರಾರಂಭವಾದ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಈ ಬಾರಿ ಕಣಕ್ಕಿಳಿದಿದ್ದು, ಈ ಹಿನ್ನಲೆ ಏರ್ಪಟ್ಟಿದೆ.

ರಕ್ತೇಶ್ವರಿ ವಾರ್ಡ್ ನಲ್ಲಿ 1300 ಮತಗಳು, ನೆಲ್ಲಿಕಟ್ಟೆ ವಾರ್ಡ್ ನಲ್ಲಿ 1700 ಮತಗಳು ಇದ್ದು, ಬೆಳಿಗ್ಗಿನಿಂದಲೇ ಬಿರುಸಿನಿಂದ ಮತದಾನ ನಡೆಯುತ್ತಿದೆ

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

2 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

2 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 days ago