ಪುತ್ತೂರು : ನದಿಯಲ್ಲಿ ಈಜಾಡುತ್ತಿರುವಾಗಲೇ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತ ಪುತ್ತೂರಿನ ದೇವಸ್ಯ ನಿವಾಸಿ ಸುಜಿತ್ (27) ಎಂದು ಗುರುತಿಸಲಾಗಿದೆ. ಸುಜಿತ್ ರವರು ಬೆಂದ್ರ್ ತೀರ್ಥದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದ ಸಮಯದಲ್ಲಿ ಅಲ್ಲೇ ಪಕ್ಕದಲ್ಲಿರುವ ನದಿಯೊಂದಕ್ಕೆ ಈಜಾಡಲು ತೆರಳಿದ್ದರು, ಈಜಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪಿದ್ದಾರೆ.ಸುಜಿತ್ ಪುತ್ತೂರು ಬೊಳುವಾರಿನಲ್ಲಿ ಗ್ಯಾರೇಜ್ ವೊಂದರಲ್ಲಿ ಕೆಲಸಮಾಡುತ್ತಿದ್ದು,ದೀಪಾವಳಿಯ ಪ್ರಯುಕ್ತ ಸಂಬಂಧಿಕರ ಮನೆಗೆ ಹೋಗಿದ್ದರೆಂದು ತಿಳಿದು ಬಂದಿದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…