ನಾನು ಪುತ್ತೂರಿನವನು ಇರಬಹುದು.23 ವರ್ಷ ಆಯ್ತು ಉಡುಪಿಗೆ ಬಂದು ನಾನು ಇಲ್ಲಿಯ ಮತದಾರ. ಬಿಜೆಪಿ ಅಭ್ಯರ್ಥಿ ಬಳ್ಳಾರಿಯವರು ಅಲ್ವ.. ಬಿಜೆಪಿಯ ಶೋಭಾ ಕರಂದ್ಲಾಜೆ, ಸದಾನಂದ ಗೌಡರು ಪುತ್ತೂರಿನವರು ಅಲ್ವ ಅಂತಾ ಪ್ರಶ್ನೆ ಮಾಡಿದರು. ಪುತ್ತೂರು ನನ್ನ ಜನ್ಮ ಭೂಮಿ… ಉಡುಪಿ ನನ್ನ ಕರ್ಮ ಭೂಮಿ ಅಂತಾ ಸೊರಕೆ ಹೇಳಿದರು.
ಹೆಜಮಾಡಿಯಿಂದ ಕಟಪಾಡಿವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ರಾಲಿ ನಡೆಯಿತು. ಕಾರ್ಯಕರ್ತರಲ್ಲದೇ ಸಾವಿರಾರು ಅಭಿಮಾನಿಗಳು ರಾಲಿಯಲ್ಲಿ ಭಾಗವಹಿಸಿ ಬಹಿರಂಗ ಪ್ರಚಾರವನ್ನು ಯಶಸ್ವಿ ಯಾಗಿ ಸಮಾಪನಗೊಳಿಸಿದರು.
ಕಾಂಗ್ರೆಸ್ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ,ರಾಕೇಶ್ ಮಲ್ಲಿ, ಅಬ್ದುಲ್ ಗಫೂರ್, ದೀಪಕ್ ಕೋಟ್ಯಾನ್ ಜಿತೇಂದ್ರ ಪುಟಾರ್ಡೊ, ಅಖಿಲೇಶ್, ರಮೀಜ್, ಕಾರ್ತಿಕ್, ಶರ್ಪುದ್ದೀನ್, ನಜೀರ್ , ರಾಜಶೇಖರ ಕೋಟ್ಯಾನ್, ಅಶೋಕ್ ಕುಮಾರ್ ಕೊಡವೂರು, ಕಾಪು ದಿವಾಕರ ಶೆಟ್ಟಿ, ನವೀನಚಂದ್ರ ಶೆಟ್ಟಿ, ನವೀನ ಚಂದ್ರ ಸುವರ್ಣ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶಿವಾಜಿ ಸುವರ್ಣ, ದಿನೇಶ್ ಪುತ್ರನ್, ಹರೀಶ್ ಕಿಣಿ, ಶಶಿಧರ ಶೆಟ್ಟಿ, ಗೀತಾ ವಾಗ್ಲೆ, ಸರಸು ಡಿ ಬಂಗೇರ, ಪ್ರಶಾಂತ್ ಜತ್ತನ್, ಪುಷ್ಪ ಅಂಚನ್, ಶ್ರೀಕರ ಅಂಚನ್, ನೈಮ್ ಕಟಪಾಡಿ,ಇಂದಿರಾ ಆಚಾರ್ಯ, ಶಬರೀಶ್ ಸುವರ್ಣ, ಹರಿಪ್ರಸಾದ್ ರೈ, ಸುಗುಣ ಪೂಜಾರ್ತಿ, ಕಲಾವತಿ, ಜೋಸೆಫ್ ಮೊಂತೆರೋ, ಅಶೋಕ್ , ವಿನಯ್ ಬಲ್ಲಾಳ್ , ಪ್ರಭಾ ಶೆಟ್ಟಿ ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…