ನಾನು ಪುತ್ತೂರಿನವನು ಇರಬಹುದು.23 ವರ್ಷ ಆಯ್ತು ಉಡುಪಿಗೆ ಬಂದು ನಾನು ಇಲ್ಲಿಯ ಮತದಾರ. ಬಿಜೆಪಿ ಅಭ್ಯರ್ಥಿ ಬಳ್ಳಾರಿಯವರು ಅಲ್ವ.. ಬಿಜೆಪಿಯ ಶೋಭಾ ಕರಂದ್ಲಾಜೆ, ಸದಾನಂದ ಗೌಡರು ಪುತ್ತೂರಿನವರು ಅಲ್ವ ಅಂತಾ ಪ್ರಶ್ನೆ ಮಾಡಿದರು. ಪುತ್ತೂರು ನನ್ನ ಜನ್ಮ ಭೂಮಿ… ಉಡುಪಿ ನನ್ನ ಕರ್ಮ ಭೂಮಿ ಅಂತಾ ಸೊರಕೆ ಹೇಳಿದರು.
ಹೆಜಮಾಡಿಯಿಂದ ಕಟಪಾಡಿವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ರಾಲಿ ನಡೆಯಿತು. ಕಾರ್ಯಕರ್ತರಲ್ಲದೇ ಸಾವಿರಾರು ಅಭಿಮಾನಿಗಳು ರಾಲಿಯಲ್ಲಿ ಭಾಗವಹಿಸಿ ಬಹಿರಂಗ ಪ್ರಚಾರವನ್ನು ಯಶಸ್ವಿ ಯಾಗಿ ಸಮಾಪನಗೊಳಿಸಿದರು.
ಕಾಂಗ್ರೆಸ್ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ,ರಾಕೇಶ್ ಮಲ್ಲಿ, ಅಬ್ದುಲ್ ಗಫೂರ್, ದೀಪಕ್ ಕೋಟ್ಯಾನ್ ಜಿತೇಂದ್ರ ಪುಟಾರ್ಡೊ, ಅಖಿಲೇಶ್, ರಮೀಜ್, ಕಾರ್ತಿಕ್, ಶರ್ಪುದ್ದೀನ್, ನಜೀರ್ , ರಾಜಶೇಖರ ಕೋಟ್ಯಾನ್, ಅಶೋಕ್ ಕುಮಾರ್ ಕೊಡವೂರು, ಕಾಪು ದಿವಾಕರ ಶೆಟ್ಟಿ, ನವೀನಚಂದ್ರ ಶೆಟ್ಟಿ, ನವೀನ ಚಂದ್ರ ಸುವರ್ಣ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶಿವಾಜಿ ಸುವರ್ಣ, ದಿನೇಶ್ ಪುತ್ರನ್, ಹರೀಶ್ ಕಿಣಿ, ಶಶಿಧರ ಶೆಟ್ಟಿ, ಗೀತಾ ವಾಗ್ಲೆ, ಸರಸು ಡಿ ಬಂಗೇರ, ಪ್ರಶಾಂತ್ ಜತ್ತನ್, ಪುಷ್ಪ ಅಂಚನ್, ಶ್ರೀಕರ ಅಂಚನ್, ನೈಮ್ ಕಟಪಾಡಿ,ಇಂದಿರಾ ಆಚಾರ್ಯ, ಶಬರೀಶ್ ಸುವರ್ಣ, ಹರಿಪ್ರಸಾದ್ ರೈ, ಸುಗುಣ ಪೂಜಾರ್ತಿ, ಕಲಾವತಿ, ಜೋಸೆಫ್ ಮೊಂತೆರೋ, ಅಶೋಕ್ , ವಿನಯ್ ಬಲ್ಲಾಳ್ , ಪ್ರಭಾ ಶೆಟ್ಟಿ ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…