ನಾನು ಪುತ್ತೂರಿನವನು ಇರಬಹುದು.23 ವರ್ಷ ಆಯ್ತು ಉಡುಪಿಗೆ ಬಂದು ನಾನು ಇಲ್ಲಿಯ ಮತದಾರ. ಬಿಜೆಪಿ ಅಭ್ಯರ್ಥಿ ಬಳ್ಳಾರಿಯವರು ಅಲ್ವ.. ಬಿಜೆಪಿಯ ಶೋಭಾ ಕರಂದ್ಲಾಜೆ, ಸದಾನಂದ ಗೌಡರು ಪುತ್ತೂರಿನವರು ಅಲ್ವ ಅಂತಾ ಪ್ರಶ್ನೆ ಮಾಡಿದರು. ಪುತ್ತೂರು ನನ್ನ ಜನ್ಮ ಭೂಮಿ… ಉಡುಪಿ ನನ್ನ ಕರ್ಮ ಭೂಮಿ ಅಂತಾ ಸೊರಕೆ ಹೇಳಿದರು.
ಹೆಜಮಾಡಿಯಿಂದ ಕಟಪಾಡಿವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ರಾಲಿ ನಡೆಯಿತು. ಕಾರ್ಯಕರ್ತರಲ್ಲದೇ ಸಾವಿರಾರು ಅಭಿಮಾನಿಗಳು ರಾಲಿಯಲ್ಲಿ ಭಾಗವಹಿಸಿ ಬಹಿರಂಗ ಪ್ರಚಾರವನ್ನು ಯಶಸ್ವಿ ಯಾಗಿ ಸಮಾಪನಗೊಳಿಸಿದರು.
ಕಾಂಗ್ರೆಸ್ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ,ರಾಕೇಶ್ ಮಲ್ಲಿ, ಅಬ್ದುಲ್ ಗಫೂರ್, ದೀಪಕ್ ಕೋಟ್ಯಾನ್ ಜಿತೇಂದ್ರ ಪುಟಾರ್ಡೊ, ಅಖಿಲೇಶ್, ರಮೀಜ್, ಕಾರ್ತಿಕ್, ಶರ್ಪುದ್ದೀನ್, ನಜೀರ್ , ರಾಜಶೇಖರ ಕೋಟ್ಯಾನ್, ಅಶೋಕ್ ಕುಮಾರ್ ಕೊಡವೂರು, ಕಾಪು ದಿವಾಕರ ಶೆಟ್ಟಿ, ನವೀನಚಂದ್ರ ಶೆಟ್ಟಿ, ನವೀನ ಚಂದ್ರ ಸುವರ್ಣ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶಿವಾಜಿ ಸುವರ್ಣ, ದಿನೇಶ್ ಪುತ್ರನ್, ಹರೀಶ್ ಕಿಣಿ, ಶಶಿಧರ ಶೆಟ್ಟಿ, ಗೀತಾ ವಾಗ್ಲೆ, ಸರಸು ಡಿ ಬಂಗೇರ, ಪ್ರಶಾಂತ್ ಜತ್ತನ್, ಪುಷ್ಪ ಅಂಚನ್, ಶ್ರೀಕರ ಅಂಚನ್, ನೈಮ್ ಕಟಪಾಡಿ,ಇಂದಿರಾ ಆಚಾರ್ಯ, ಶಬರೀಶ್ ಸುವರ್ಣ, ಹರಿಪ್ರಸಾದ್ ರೈ, ಸುಗುಣ ಪೂಜಾರ್ತಿ, ಕಲಾವತಿ, ಜೋಸೆಫ್ ಮೊಂತೆರೋ, ಅಶೋಕ್ , ವಿನಯ್ ಬಲ್ಲಾಳ್ , ಪ್ರಭಾ ಶೆಟ್ಟಿ ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…