ಪುತ್ತೂರು: ಬಿಜೆಪಿ ವಿರುದ್ದ ಬಂಡಾಯ ಎದ್ದು ಪಕ್ಷೇತರರಾಗಿ ಕಣಕ್ಕಿಳಿದಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಸಂಘಪರಿವಾರದ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಮಾಡಿರುವ ಆರೋಪಗಳಿಗೆ ಪುತ್ತಿಲ ಪ್ರತಿಕ್ರಿಯೆ ನೀಡಿದ್ದು, ಕಲ್ಲಡ್ಕ ಪ್ರಭಾಕರ್ ಭಟ್ ಹತಾಶರಾಗಿ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ.
ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ನಾನು ಸ್ಪರ್ಧೆ ಮಾಡುವ ಮೊದಲು ಸಂಘ ಪರಿವಾರದ ಹಿರಿಯ ಆಶೀರ್ವಾದ ಪಡೆದಿದ್ದೇನೆ. ಬಿಜೆಪಿಯ ಪ್ರಮುಖರು ಸ್ವಾಮಿಜಿಗಳ ಜೊತೆ ಚರ್ಚೆ ಮಾಡಿಯೇ ಸ್ಪರ್ಧಿಸಿದ್ದೆನೆ. ಪ್ರಭಾಕರ್ ಭಟ್ ಹಿರಿಯರು ಅವರ ಮೇಲೆ ನಮಗೆ ಅಪಾರವಾದ ಗೌರವವಿದೆ ಇವತ್ತು ಕ್ಷೇತ್ರದಲ್ಲಿನ ಚುನಾವಣಾ ಪ್ರಕ್ರಿಯೆ ನೋಡಿ ಹತಾಶ ಮನೋಭಾವದಿಂದ ಆರೋಪಗಳನ್ನು ಮಾಡುತ್ತಿದ್ದು, ಕಾರ್ಯಕರ್ತರ ಮನಸ್ಸಿನಲ್ಲಿ ನೋವುಂಟು ಮಾಡಿದೆ. ಎಲ್ಲದಕ್ಕೂ ಉತ್ತರ ಮೇ 13ಕ್ಕೆ ಮತದಾರ ಕೊಡಲಿದ್ದಾನೆ. ಹಿಂದುತ್ವಕ್ಕೆ ಈ ಬಾರಿ ಚುನಾವಣೆಯಲ್ಲಿ ಗೆಲವು ಖಂಡಿತ. ನನ್ನ ಸ್ಪರ್ಧೆ ಇರುವುದು ಕಾಂಗ್ರೇಸ್ ವಿರುದ್ದ, ಹಿಂದುತ್ವದ ಮೇಲೆ ಈ ಕ್ಷೇತ್ರ ಈವರೆಗೆ ಗೆದ್ದಿದೆ. ಈ ಬಾರಿಯೂ ಗೆಲವು ಸಿಗುತ್ತದೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…