ಪುತ್ತೂರು: ಬಿಜೆಪಿ ವಿರುದ್ದ ಬಂಡಾಯ ಎದ್ದು ಪಕ್ಷೇತರರಾಗಿ ಕಣಕ್ಕಿಳಿದಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಸಂಘಪರಿವಾರದ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಮಾಡಿರುವ ಆರೋಪಗಳಿಗೆ ಪುತ್ತಿಲ ಪ್ರತಿಕ್ರಿಯೆ ನೀಡಿದ್ದು, ಕಲ್ಲಡ್ಕ ಪ್ರಭಾಕರ್ ಭಟ್ ಹತಾಶರಾಗಿ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ.
ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ನಾನು ಸ್ಪರ್ಧೆ ಮಾಡುವ ಮೊದಲು ಸಂಘ ಪರಿವಾರದ ಹಿರಿಯ ಆಶೀರ್ವಾದ ಪಡೆದಿದ್ದೇನೆ. ಬಿಜೆಪಿಯ ಪ್ರಮುಖರು ಸ್ವಾಮಿಜಿಗಳ ಜೊತೆ ಚರ್ಚೆ ಮಾಡಿಯೇ ಸ್ಪರ್ಧಿಸಿದ್ದೆನೆ. ಪ್ರಭಾಕರ್ ಭಟ್ ಹಿರಿಯರು ಅವರ ಮೇಲೆ ನಮಗೆ ಅಪಾರವಾದ ಗೌರವವಿದೆ ಇವತ್ತು ಕ್ಷೇತ್ರದಲ್ಲಿನ ಚುನಾವಣಾ ಪ್ರಕ್ರಿಯೆ ನೋಡಿ ಹತಾಶ ಮನೋಭಾವದಿಂದ ಆರೋಪಗಳನ್ನು ಮಾಡುತ್ತಿದ್ದು, ಕಾರ್ಯಕರ್ತರ ಮನಸ್ಸಿನಲ್ಲಿ ನೋವುಂಟು ಮಾಡಿದೆ. ಎಲ್ಲದಕ್ಕೂ ಉತ್ತರ ಮೇ 13ಕ್ಕೆ ಮತದಾರ ಕೊಡಲಿದ್ದಾನೆ. ಹಿಂದುತ್ವಕ್ಕೆ ಈ ಬಾರಿ ಚುನಾವಣೆಯಲ್ಲಿ ಗೆಲವು ಖಂಡಿತ. ನನ್ನ ಸ್ಪರ್ಧೆ ಇರುವುದು ಕಾಂಗ್ರೇಸ್ ವಿರುದ್ದ, ಹಿಂದುತ್ವದ ಮೇಲೆ ಈ ಕ್ಷೇತ್ರ ಈವರೆಗೆ ಗೆದ್ದಿದೆ. ಈ ಬಾರಿಯೂ ಗೆಲವು ಸಿಗುತ್ತದೆ ಎಂದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…