ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿಯ ನಾಗ ದೇವರ ಸನ್ನಿಧಿಗೆ ಅನ್ಯಮತೀಯ ವ್ಯಕ್ತಿಯೊಬ್ಬರು ಹಾನಿ ಮಾಡಿದ ಘಟನೆ ಡಿ.4ರ ಬುಧವಾರ ರಾತ್ರಿ ನಡೆದಿದೆ. ಘಟನೆ ತಿಳಿದ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಜಿಡೆಕಲ್ಲು ನಿವಾಸಿ ಸಲಾಂ ನಾಗ ದೇವರ ಸನ್ನಿಧಿಯ ಆವರಣಕ್ಕೆ ಹಾನಿ ಮಾಡಿದವನು ಎನ್ನಲಾಗಿದೆ.
ಆತನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾತ್ರಿ ವೇಳೆ ವ್ಯಕ್ತಿಯೊಬ್ಬರು ನಾಗ ದೇವರ ಸನ್ನಿಧಿಯ ಆವರಣಕ್ಕೆ ಅಳವಡಿಸಿದ ಕಬ್ಬಿಣದ ಗ್ರಿಲ್ಸ್ ತೆರವು ಮಾಡಿ ಒಳ ಹೋಗುವುದನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…