ಪುತ್ತೂರು: ಚುನಾವಣೆಯ ಫಲಿತಾಂಶದ ಬಳಿಕ ಅಣ್ಣಾಮಲೈ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜೀ ಸಂಪರ್ಕಿಸಿದ್ದಾರೆ. ಇದೆಲ್ಲಾ ಸರಿಯಾಗಬೇಕೆನ್ನುವ ನಿಟ್ಟಿನಲ್ಲಿ ಮಾತನಾಡಿದ್ದಾರೆ. ನಾವು ಹಿಂದೆಯೂ, ಇಂದೂ, ಮುಂದೆಯೂ ಬಿಜೆಪಿಯೇ ಎಂದು ಪುತ್ತೂರಿನಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರು ತಿಳಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನರೇಂದ್ರ ಮೋದಿಯವರ ಆದರ್ಶದ ಜೊತೆಗೆ ರಾಜಕಾರಣದಲ್ಲಿದ್ದೇವೆ. ತಪ್ಪು ಯಾರಿಂದಾಗಿದ್ದು ಎಂದು ಇಡೀ ಜಿಲ್ಲೆಯ ಜನತೆಗೆ ಗೊತ್ತಿದೆ. ಈಗಿನ ಸನ್ನಿವೇಶ ಮುಂದಿನ ದಿನಗಳಲ್ಲಿ ಸರಿಯಾಗುವ ನಿರೀಕ್ಷೆಯಿದೆ. ಪುತ್ತೂರಿನ ವಿದ್ಯಾಮಾನಗಳು ಇಡೀ ರಾಜ್ಯಕ್ಕೊಂದು ಸಂದೇಶವಾಗಿದೆ ಎಂದರು.
ಸಂಘಟನೆ ತೆಗೆದುಕೊಳ್ಳುವ ತೀರ್ಮಾನ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ. ಸಂದರ್ಭ, ಸನ್ನಿವೇಶಕ್ಕನುಗುಣವಾಗಿ ತೀರ್ಮಾನ ಪ್ರಕಟಿಸುತ್ತೇವೆ ಎಂದು ಪುತ್ತೂರಿನಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…