ಪುತ್ತೂರು: ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವನ್ನಪ್ಪಿದ ಘಟನೆ ಕಣ್ಣೂರಿನ ಕಡಂಬೆರಿಯಲ್ಲಿ ನಡೆದಿದೆ.
ಪುತ್ತೂರಿನ ಹಿರೇಬಂಡಾಡಿಯ ನಿವಾಸಿ ಮಹಮ್ಮದ್ ಅಝೀಮ್ (21) ಮೃತ ಯುವಕ ಎಂದು ಗುರುತಿಸಲಾಗಿದೆ.
ಕಣ್ಣೂರಿನ ಕಡಂಬೆರಿಯಲ್ಲಿ ಈಜಲೆಂದು ತೆರಳಿದ್ದ ವೇಳೆ ಈ ದುರಂತ ನಡೆದಿದೆ. ಪುತ್ತೂರಿನಿಂದ ಐವರು ಸ್ನೇಹಿತರು ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದರು.
ಈ ವೇಳೆ ಈಜಲೆಂದು ನೀರಿಗಿಳಿದ ಮಹಮ್ಮದ್ ಅಝೀಮ್ ನೀರಿನ ಆಳ ತಿಳಿಯದೆ ಈಜಲು ಆಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ಮಹಮ್ಮದ್ ಅಝೀಮ್ ಗೆ ಸರಿಯಾಗಿ ಈಜು ಬಾರದೇ ಸಾವನ್ನಪ್ಪಿದ್ದರೆ, ಇನ್ನೊಬ್ಬನನ್ನು ಡಡಂಬೆರಿಯ ಸ್ಥಳೀಯ ನಿವಾಸಿಗಳು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…