ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಪಕ್ಷದ ನಾಯಕರಾದ ಯಡಿಯೂರಪ್ಪ, ಸಂತೋಷ್ ಜಿ, ವಿಜಯೇಂದ್ರ, ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ಮಾತುಕತೆ ನಡೆದಿತ್ತು. ಎಲ್ಲರಿಂದಲೂ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ. ಅದರೆ ಇಲ್ಲಿನ ತನಕ ಯಾವ ನಿರ್ಧಾರವನ್ನು ಅವರು ಕೈಗೊಂಡಿಲ್ಲ. ಹಾಗಾಗಿ ಪುತ್ತಿಲ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದರು.
ಇನ್ನು ಬಹಿರಂಗವಾಗಿ ಮಂಡಲ ಅಧ್ಯಕ್ಷ ನೀಡಬೇಕೆಂದು ಬೇಡಿಕೆ ಇಟ್ಟಿದ್ದೆವು ಆದರೆ ಅದ್ಯಾವುದು ಸಫಲವಾಗಿಲ್ಲ. ಕಾರ್ಯಕರ್ತರ ಒತ್ತಾಸೆಯಂತೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪರಿವಾರದ ವಕ್ತಾರ ಕೃಷ್ಣ ಉಪಾದ್ಯಾಯ, ಉಪಾದ್ಯಕ್ಷ ಮಹೇಂದ್ರ ವರ್ಮ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕೋಡಿಬೈಲು ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…