ಪುತ್ತೂರು: ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತೆರಳಿದ್ದ ದ್ವಿತೀಯ ಪಿಯುಸಿ.ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನರ್ ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ನಾಪತ್ತೆಯಾದ ಯುವತಿ.
ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು ಮನೆಯಲ್ಲಿ ರೂಪ ಮತ್ತು ಆಕೆಯ ತಮ್ಮ ವಾಸವಿದ್ದು ನಿನ್ನೆ ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದಳು. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಮನೆಗೂ ಹೋಗದೆ ಸಂಬಂಧಿಕರಲ್ಲಿಗೂ ಹೋಗದೆ, ಸ್ನೇಹಿತರಲ್ಲಿಗೂ ತೆರಳದೆ ನಾಪತ್ತೆಯಾಗಿರುವುದಾಗಿ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಆಕೆ ಎಲ್ಲಿಯಾದರೂ ಕಂಡು ಬಂದಲ್ಲಿ ಕೂಡಲೇ 6361807956 / 8971783524 ಸಂಖ್ಯೆಯನ್ನು ಸಂಪರ್ಕಿಸಬೇಕಾಗಿ ತಿಳಿಸಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…