ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಮಹಿಳೆ ನಡುವಿನ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಆರೋಪಿಸಿ ದೂರು ನೀಡಲು ಮಹಿಳೆ ಆ.29ರ ಗುರುವಾರ ರಾತ್ರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿದ್ದರು ಎನ್ನುವ ಮಾಹಿತಿ ಲಭಿಸಿದೆ.
ಆಡಿಯೋ ವೈರಲ್ ಬಳಿಕ ಮಹಿಳೆಗೆ ಹಲವಾರು ಬೆದರಿಕೆ ಕರೆ ಬಂದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದು ಪೊಲೀಸ್ ಇನ್ಸ್ಪೆಕ್ಟರ್ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ತಡರಾತ್ರಿ ಠಾಣೆಗೆ ಬಂದ ಮಹಿಳೆಯನ್ನು ಬಳಿಕ ಆಟೋ ರಿಕ್ಷಾದಲ್ಲಿ ತೆರಳುವಂತೆ ಸೂಚಿಸಿದ ಪೊಲೀಸರು ಹಿಂದಿನಿಂದ ಪೊಲೀಸ್ ಜೀಪಿನಲ್ಲಿ ಮನೆಯ ತನಕ ಭದ್ರತೆ ನೀಡಿದರು ಎಂದು ತಿಳಿದು ಬಂದಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…