Featured

ಪುತ್ತೂರು : ಪ್ರವೀಣ್ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಎನ್‌ಐಎ ಅಧಿಕಾರಿಗಳಿಂದ ತೀವ್ರ ಶೋಧ – Vishwanews24

ಪ್ರವೀಣ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಎನ್‌ಐಎ ಅಧಿಕಾರಿಗಳಿಂದ ತೀವ್ರ ಶೋಧ

ಪುತ್ತೂರು: ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು, ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಿಎಫ್ ಐ ಸಂಘಟನೆಯ ನಾಲ್ವರಿಗೆ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಲುಕ್ ಔಟ್ ಜಾರಿಯಾಗಿರುವ ನಾಲ್ವರ ಪತ್ತೆಗಾಗಿ ಪುತ್ತೂರು , ಸುಳ್ಯ , ಬೆಳ್ಳಾರೆ ಸಹಿತ ಬಸ್ ನಿಲ್ದಾಣ , ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿ ಪತ್ತೆಗೆ ಸಹಕರಿಸಲು ಮನವಿ ಮಾಡಿದ್ದಾರೆ. ಅಲ್ಲದೆ ನಾಲ್ವರ ಪತ್ತೆಗೆ ಎನ್ಐಎ ಶೋಧ ತಂತ್ರಜ್ಞಾನ ಆಧಾರಿತ ಮಾಹಿತಿ ಆಧಾರದಲ್ಲಿ ಪುತ್ತೂರಿನ ಹಲವೆಡೆ ಕಾರ್ಯಾಚರಣೆ ನಡೆಸಿದ್ದಾರೆ

ಪಂಜುರ್ಲಿ ದೈವದ ರೀಲ್ಸ್.. ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಕ್ಷಮೆ ಯಾಚಿಸಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ ಯುವತಿ – Vishwanews24

ಸುಳ್ಯ ತಾಲೂಕು ಬೆಳ್ಳಾರೆಯ ಬೂಡು ನಿವಾಸಿ ಮಹಮ್ಮದ್ ಮುಸ್ತಫಾ, ಮಡಿಕೇರಿ ನಿವಾಸಿ ತುಫೈಲ್ ಎಂ. ಎಚ್., ಸುಳ್ಯ ತಾಲೂಕು ಕಲ್ಲನೊಟ್ಟು ನಿವಾಸಿ ಉಮ್ಮರ್ ಫಾರೂಕ್ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್‌ರವರ ಪತ್ತೆಗೆ ನೊಟೀಸ್ ಜಾರಿ‌ ಮಾಡಲಾಗಿದೆ. ಮಹಮ್ಮದ್ ಮುಸ್ತಫಾ ಹಾಗೂ ತುಫೈಲ್ ಎಂ.ಎಚ್. ಪತ್ತೆಗೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದು ಉಳಿದಿಬ್ಬರ ಪತ್ತೆಗೆ ತಲಾ 2 ಲಕ್ಷ ರೂ. ಬಹುಮಾನ ಪ್ರಕಟಿಸಲಾಗಿದೆ. ಎನ್‌ಐಎ ಕಚೇರಿಯ ಬೆಂಗಳೂರು ಘಟಕದ ಪೊಲೀಸ್ ಅಧೀಕ್ಷಕರ ಕಚೇರಿಗೆ 080-29510900 ಮಾಹಿತಿ ನೀಡಬಹುದು ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago