Featured

ಪುತ್ತೂರು: ಬಸ್‌ನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ; ಸುಳ್ಯದ ಅರೇಬಿಕ್ ಶಾಲಾ ಶಿಕ್ಷಕನ ಬಂಧನ -Vishwanews24

ಪುತ್ತೂರು: ಬಸ್‌ನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ; ಸುಳ್ಯದ ಅರೇಬಿಕ್ ಶಾಲಾ ಶಿಕ್ಷಕನ ಬಂಧನ -Vishwanews24

ಪುತ್ತೂರು : ಬಸ್ಸಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಯೋರ್ವಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸುಳ್ಯದ ಅರೇಬಿಕ್ ಶಾಲೆಯ ಶಿಕ್ಷಕ ಮೊಹಮ್ಮದ್ ಸೈಫುಲ್ಲಾ (32) ಅವರನ್ನು ಫೆಬ್ರವರಿ 23 ಮಂಗಳವಾರ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

 

ಧರ್ಮಸ್ಥಳದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದೆ. ಆರೋಪಿಯು ಚಿಕ್ಕಮಗಳೂರು ಮೂಲದವನಾಗಿದ್ದಾನೆ. ಬಸ್‌ನಲ್ಲಿ ಪ್ರಯಾಣಿಸುವಾಗ ಆತ ಆಗಾಗ್ಗೆ ವಿದ್ಯಾರ್ಥಿಯನ್ನು ಮುಟ್ಟಿ ಕಿರುಕುಳ ನೀಡುತ್ತಿದ್ದನೆಂದು ಹೇಳಲಾಗಿದೆ. ಈ ವಿದ್ಯಾರ್ಥಿನಿಯು ಆತನ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಬಸ್‌ನಲ್ಲಿನ ಕಂಡಕ್ಟರ್‌ಗೆ ದೂರು ನೀಡಿದ್ದಾಳೆ.

ಉಡುಪಿ : ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ಎತ್ತಿದ ಕೈ : ಬಿಜೆಪಿ -Vishwanews24

ಚಾಲಕ ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆ ಎದುರು ಬಸ್ ನಿಲ್ಲಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲು ಸಹಾಯ ಮಾಡಿದ್ದು ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಇದೇ ರೀತಿಯ ಘಟನೆ ಸೋಮವಾರ ರಾತ್ರಿ ನಡೆದಿತ್ತು. ಯುವತಿಯೊಬ್ಬಳು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ರಫೀಕ್ ಎಂಬ ಪ್ರಯಾಣಿಕ ತನ್ನ ಮೇಲೆ ಕಿರುಕುಳ ನೀಡಿದ್ದಾನೆ ಎಂದು ಯುವತಿಯು ಆರೋಪಿಸಿದ್ದಳು. ಉಪ್ಪಿನಂಗಡಿ ಬಸ್‌ ನಿಲ್ದಾಣದಲ್ಲಿ ಯುವತಿಯ ಸಂಬಂಧಿಯೊಬ್ಬರು ರಫೀಕ್ ಅವರನ್ನು ಪ್ರಶ್ನಿಸಿದ್ದರು. ಈ ವೇಳೆ ಆರೋಪಿಯ ಬೆಂಬಲಕ್ಕೆ ಬಂದ ತಂಡವೊಂದು ವಿದ್ಯಾರ್ಥಿನಿಯ ಸಂಬಂಧಿಯ ಮೇಲೆ ಹಲ್ಲೆ ನಡೆಸಿತ್ತು.

ಉಡುಪಿ : ಆಯುಷ್ಮಾನ್ ಕಾರ್ಡ್ ಗೊಂದಲ ಪರಿಹರಿಸಿ: ದಿನಕರ ಬಾಬು -Vishwanews24

ಮಾಹಿತಿ ಪಡೆದ ಉಪ್ಪಿನಂಗಡಿ ಪೊಲೀಸರು, ಕೂಡಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

4 minutes ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

22 minutes ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

31 minutes ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

45 minutes ago

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

3 hours ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

3 hours ago