ಪುತ್ತೂರು : ಬಿಜೆಪಿಗರು ಜನರ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದೆ, ಕಾಂಗ್ರೆಸ್‌ ಜನರಿಗೆ ಬದುಕು ನೀಡುತ್ತದೆ : ಬಿ.ಕೆ.ಹರಿಪ್ರಸಾದ್‌ – Vishwanews24

Share this on WhatsAppಕರಾವಳಿಯನ್ನು ಕೊಲೆಗಡುಕರ ಜಿಲ್ಲೆಯಾಗಿ ಪರಿವರ್ತಿಸಿದ್ದೇ ಬಿಜೆಪಿಯ ದೊಡ್ಡ ಸಾಧನೆ.. ವಿದ್ಯೆ ಕಲಿಯಬೇಕಾದ ಮಕ್ಕಳ ಮನಸ್ಸಿನಲ್ಲಿ ಕೋಮುದ್ವೇಷ, ಮತೀಯಭಾವ ಬಿತ್ತಿದೆ.. ಪುತ್ತೂರಿನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಹರಿಪ್ರಸಾದ್ ಪುತ್ತೂರು: ”ಕಾಂಗ್ರೆಸ್‌ ಆಳ್ವಿಕೆಯಡಿಯಲ್ಲಿ ದಕ್ಷಿಣ ಕನ್ನಡ, … Continue reading ಪುತ್ತೂರು : ಬಿಜೆಪಿಗರು ಜನರ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದೆ, ಕಾಂಗ್ರೆಸ್‌ ಜನರಿಗೆ ಬದುಕು ನೀಡುತ್ತದೆ : ಬಿ.ಕೆ.ಹರಿಪ್ರಸಾದ್‌ – Vishwanews24