ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿದೆ.
ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು, ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು ಆಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ನೆಟ್ಟಾರುವಿನಲ್ಲಿ ಪ್ರವೀಣ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ಇನ್ನು ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ರಸ್ತೆಯುದ್ದಕ್ಕೂ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಇದನ್ನೂ ಓದಿ : ಮಂಗಳೂರು : ಬಿಜೆಪಿ ಯುವ ಮುಖಂಡ ಹತ್ಯೆ – ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ : ಆರಗ ಜ್ಞಾನೇಂದ್ರ – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…