Featured

ಪುತ್ತೂರು: ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದವರು, ಗಾಂಧೀಜಿಯನ್ನು ಕೊಂದವರು ಇತ್ತೀಚಿನ ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ : ವಿನಯ್ ಕುಮಾರ್ ಸೊರಕೆ – Vishwanews24

ಪುತ್ತೂರು: ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದವರು, ಗಾಂಧೀಜಿಯನ್ನು ಕೊಂದವರು ಇತ್ತೀಚಿನ

ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದು

ಮೆರವಣಿಗೆ ಮಾಡುತ್ತಿದ್ದಾರೆ : ವಿನಯ್ ಕುಮಾರ್ ಸೊರಕೆ

ಪುತ್ತೂರು: ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದವರು, ಗಾಂಧೀಜಿಯನ್ನು ಕೊಂದವರು ಇತ್ತೀಚಿನ ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.

ಆಗಸ್ಟ್ 26 ರಂದು ನಡೆದ ಪುತ್ತೂರು ಬ್ಲಾಕ್ ಮತ್ತು ವಿಟ್ಲ ಬ್ಲಾಕ್ ಕಾಂಗ್ರೇಸ್ ವತಿಯಿಂದ ನಡೆದ ಸ್ವಾತಂತ್ರ್ಯದ ಅಮೃತ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ.

ಬ್ರಿಟಿಷರ ಮುಂದೆ ಕ್ಷಮಾಪಣೆ ಕೇಳಿದ,ಗಾಂಧೀಜಿಯವರನ್ನು ಕೊಂದ ಈ ಮಂದಿಗೆ ಸ್ವಾತಂತ್ರ್ಯದ ಇತಿಹಾಸವೇ ತಿಳಿದಿಲ್ಲ. ಸ್ವಾತಂತ್ರ್ಯದ ಇತಿಹಾಸವನ್ನು ತಿರುಚುವ ಪ್ರಯತ್ನದಲ್ಲಿ ಈ ವ್ಯಕ್ತಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಮೇಲೆ ಮೊಟ್ಟೆ ಎಸೆಯುವ ಮೂಲಕ ಅವಮಾನ ಮಾಡುವ ಕೃತ್ಯದಲ್ಲಿ ಇಂಥ ವ್ಯಕ್ತಿಗಳು ತೊಡಗಿಕೊಂಡಿದ್ದಾರೆ.

ಮಡಿಕೇರಿಯ ಜನರಿಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ. ಜನವರಿ 26 ರಂದು ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿಗೆ ತೆರಳಿ ಹೋರಾಟ ನಡೆಸುವ ಮೂಲಕ ಅಲ್ಲಿನ ಜನರಿಗೆ ಸ್ವಾತಂತ್ರ್ಯ ನೀಡಬೇಕು ಎಂದರು.

ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ – Vishwanews24

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

2 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

3 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

16 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

20 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

22 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

23 hours ago