ಪುತ್ತೂರು: ಆರ್ಲಪದವಿನಲ್ಲಿ ಕೋಳಿತಾಜ್ಯದ ಗುಂಡಿ ಮುಚ್ಚುವ ವೇಳೆ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಪಾರ್ಕಳ ಕಾಲನಿ ನಿವಾಸಿಗಳಾದ ರವಿ (24) ಮತ್ತು ಬಾಬು (34) ಸಾವಿಗೀಡಾದ ಕಾರ್ಮಿಕರು.
ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ : ಸೋನು ಸೂದ್ -Vishwanews24
ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿನ ಪೈಪ್ ಸರಿಪಡಿಸಲು ಕಾರ್ಮಿಕರು ಇಳಿದಿರುವ ವೇಳೆ ಪೈಪ್ ಮುರಿದ ಕಾರಣ ಇಬ್ಬರು ಕಾರ್ಮಿಕರು ಆ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದ್ದು, ಈ ಸಂದರ್ಭದಲ್ಲೇ ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿದ್ದುದ್ದರಿಂದ ಮಣ್ಣು ಜರಿದು ಹೊಂಡಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ.
ಬಳಿಕ ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಲಾಗಿದ್ದು ಇಬ್ಬರು ಕಾರ್ಮಿಕರು ಭೂ ಸಮಾಧಿಯಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಸಂಪ್ಯಾ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ವಿಧಾನಸಭೆ ಅಧಿವೇಶನ: ‘ಒಂದು ದೇಶ ಒಂದು ಚುನಾವಣೆ’ ; ಕಾಂಗ್ರೆಸ್ ತೀವ್ರ ವಿರೋಧ -Vishwanews24
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…