ಪುತ್ತೂರು: ಆರ್ಲಪದವಿನಲ್ಲಿ ಕೋಳಿತಾಜ್ಯದ ಗುಂಡಿ ಮುಚ್ಚುವ ವೇಳೆ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಪಾರ್ಕಳ ಕಾಲನಿ ನಿವಾಸಿಗಳಾದ ರವಿ (24) ಮತ್ತು ಬಾಬು (34) ಸಾವಿಗೀಡಾದ ಕಾರ್ಮಿಕರು.
ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ : ಸೋನು ಸೂದ್ -Vishwanews24
ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿನ ಪೈಪ್ ಸರಿಪಡಿಸಲು ಕಾರ್ಮಿಕರು ಇಳಿದಿರುವ ವೇಳೆ ಪೈಪ್ ಮುರಿದ ಕಾರಣ ಇಬ್ಬರು ಕಾರ್ಮಿಕರು ಆ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದ್ದು, ಈ ಸಂದರ್ಭದಲ್ಲೇ ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿದ್ದುದ್ದರಿಂದ ಮಣ್ಣು ಜರಿದು ಹೊಂಡಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ.
ಬಳಿಕ ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಲಾಗಿದ್ದು ಇಬ್ಬರು ಕಾರ್ಮಿಕರು ಭೂ ಸಮಾಧಿಯಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಸಂಪ್ಯಾ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ವಿಧಾನಸಭೆ ಅಧಿವೇಶನ: ‘ಒಂದು ದೇಶ ಒಂದು ಚುನಾವಣೆ’ ; ಕಾಂಗ್ರೆಸ್ ತೀವ್ರ ವಿರೋಧ -Vishwanews24
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…