ಪುತ್ತೂರು : ಶಿವಮೊಗ್ಗ ಮೂಲದ 27 ಮಂದಿಯನ್ನು ಮತಾಂತರ ಮಾಡಲು ಕರೆಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ನೆಲ್ಯಾಡಿಯ ಕೋಣಾಲು ಸಮೀಪದ ಆರ್ಲದಲ್ಲಿರುವ ಮೊರಿಯಾ ಧ್ಯಾನ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ.
ಧ್ಯಾನ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿದಾಗ 27 ಮಂದಿ ಪತ್ತೆಯಾಗಿದ್ದು, ಅವರಲ್ಲಿ 18 ಮಹಿಳೆಯರು, ಎಂಟು ಪುರುಷರು ಮತ್ತು ಒಬ್ಬರು ಆರು ವರ್ಷದ ಬಾಲಕ. ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಶಿವಮೊಗ್ಗ ಮೂಲದವರಾಗಿದ್ದು, ಕೆಲವರು ಮದ್ಯ ವ್ಯಸನಿಗಳಾಗಿದ್ದು, ಇನ್ನು ಕೆಲವರು ಮಾನಸಿಕ ಅಸ್ವಸ್ಥರು ಎಂದು ತಿಳಿಸಿದ್ದಾರೆ.
ಇನ್ನು ಪ್ರಾರ್ಥನೆಯಿಂದ ಆರೋಗ್ಯ ಸುಧಾರಿಸುತ್ತದೆ ಎಂದು ಯೂಟ್ಯೂಬ್ನಲ್ಲಿ ನೋಡಿದ ಅವರು ಸ್ವಂತ ಖರ್ಚಿನಲ್ಲಿ ಬಸ್ನಲ್ಲಿ ಪ್ರಾರ್ಥನಾ ಕೇಂದ್ರಕ್ಕೆ ಬಂದಿದ್ದು, ಪ್ರಾರ್ಥನೆಗೆ ಹಾಜರಾಗುವಂತೆ ಯಾರೂ ಒತ್ತಾಯಿಸಿಲ್ಲ, ಧರ್ಮ ಪರಿವರ್ತನೆಗೆ ಬಂದಿಲ್ಲ, ತಮ್ಮ ಅಸ್ವಸ್ಥತೆಯಿಂದ ಗುಣಮುಖರಾಗಲು ಬಂದಿದ್ದೇವೆ ಎಂದು ಸ್ಪಷ್ಟಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…