ಪುತ್ತೂರು : ಶಿವಮೊಗ್ಗ ಮೂಲದ 27 ಮಂದಿಯನ್ನು ಮತಾಂತರ ಮಾಡಲು ಕರೆಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ನೆಲ್ಯಾಡಿಯ ಕೋಣಾಲು ಸಮೀಪದ ಆರ್ಲದಲ್ಲಿರುವ ಮೊರಿಯಾ ಧ್ಯಾನ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ.
ಧ್ಯಾನ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿದಾಗ 27 ಮಂದಿ ಪತ್ತೆಯಾಗಿದ್ದು, ಅವರಲ್ಲಿ 18 ಮಹಿಳೆಯರು, ಎಂಟು ಪುರುಷರು ಮತ್ತು ಒಬ್ಬರು ಆರು ವರ್ಷದ ಬಾಲಕ. ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಶಿವಮೊಗ್ಗ ಮೂಲದವರಾಗಿದ್ದು, ಕೆಲವರು ಮದ್ಯ ವ್ಯಸನಿಗಳಾಗಿದ್ದು, ಇನ್ನು ಕೆಲವರು ಮಾನಸಿಕ ಅಸ್ವಸ್ಥರು ಎಂದು ತಿಳಿಸಿದ್ದಾರೆ.
ಇನ್ನು ಪ್ರಾರ್ಥನೆಯಿಂದ ಆರೋಗ್ಯ ಸುಧಾರಿಸುತ್ತದೆ ಎಂದು ಯೂಟ್ಯೂಬ್ನಲ್ಲಿ ನೋಡಿದ ಅವರು ಸ್ವಂತ ಖರ್ಚಿನಲ್ಲಿ ಬಸ್ನಲ್ಲಿ ಪ್ರಾರ್ಥನಾ ಕೇಂದ್ರಕ್ಕೆ ಬಂದಿದ್ದು, ಪ್ರಾರ್ಥನೆಗೆ ಹಾಜರಾಗುವಂತೆ ಯಾರೂ ಒತ್ತಾಯಿಸಿಲ್ಲ, ಧರ್ಮ ಪರಿವರ್ತನೆಗೆ ಬಂದಿಲ್ಲ, ತಮ್ಮ ಅಸ್ವಸ್ಥತೆಯಿಂದ ಗುಣಮುಖರಾಗಲು ಬಂದಿದ್ದೇವೆ ಎಂದು ಸ್ಪಷ್ಟಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…