Featured

ಪುತ್ತೂರು: ಮತ್ತೊಂದು ಲವ್‌ ಜಿಹಾದ್ ಪ್ರಕರಣ : ಹಿಂದೂ ಹೆಸರಿನಲ್ಲಿ ಯುವತಿಯ ನಂಬಿಸಿರುವ ಅನ್ಯಕೋಮಿನ ಯುವಕ – Vishwanews24

ಪುತ್ತೂರು: ಯುವಕನಿಂದ ಲವ್ ಜಿಹಾದ್ ಆರೋಪ..

ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಅನ್ಯಕೋಮಿನ ಯುವಕ ಜೊತೆಯಾಗಿ ಪುತ್ತೂರಿನಲ್ಲಿ ಪತ್ತೆ..

ಹಿಂದೂ ಹೆಸರಿನಲ್ಲಿ ಯುವತಿಯನ್ನು ನಂಬಿಸಿರುವ ಅನ್ಯಕೋಮಿನ ಯುವಕ..

ಹಿಂದೂ ಯುವತಿಗೆ ಪುತ್ತೂರಿನಲ್ಲಿ ಮಾರ್ಕೆಟಿಂಗ್ ಕೆಲಸ ಕೊಡಿಸುವ ಆಮಿಷ ತೋರಿಸಿ ಲವ್ ಜಿಹಾದ್‌ಗೆ ಯತ್ನ..

ಪುತ್ತೂರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಹಿಂದೂಪರ ಸಂಘಟನೆಗಳು..

ಪುತ್ತೂರು: ತಾನು ಹಿಂದೂ ಎಂದು ನಂಬಿಸಿ ಹಿಂದೂ ಯುವತಿ ಜೊತೆಗೆ ತಿರುಗಾಡುತ್ತಿದ್ದ ಅನ್ಯಕೋಮಿನ ಯುವಕನೊಬ್ಬನನ್ನು ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಮುಸ್ಲಿಂ ಹುಡುಗ ಜೊತೆಯಾಗಿ ಪುತ್ತೂರಿನಲ್ಲಿ ಪತ್ತೆಯಾಗಿದ್ದಾರೆ. ಅನ್ಯಕೋಮಿನ ಯುವಕ ಅಮೀರ್ ಎಂದು ತಿಳಿದುಬಂದಿದೆ.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಹಿಂದೂ ಯುವತಿಗೆ ಪುತ್ತೂರಿನಲ್ಲಿ ಮಾರ್ಕೆಟಿಂಗ್ ಕೆಲಸ ಕೊಡಿಸುವ ಆಮಿಷ ತೋರಿಸಿ ಈತ ಲವ್‌ಹಿಹಾದ್‌ಗೆ ಯತ್ನಿಸಿದ್ದಾನೆ.ಇವರು ಹಲವು ಕಡೆಗಳಲ್ಲಿ ಸುತ್ತಾಡುತ್ತಿದ್ದರು ಎಂದು ತಿಳಿದುಬಂದಿದೆ.

ಕುಂದಾಪುರದ ಹಿಂದೂ ಸಂಘಟನೆಗಳು ಇವರ ಬಗ್ಗೆ ಪುತ್ತೂರು ಸಂಘಟನೆಗಳಿಗೆ ಮಾಹಿತಿ ನೀಡಿದ್ದು ಈ ಹಿನ್ನೆಲೆ ಅವರು ಈ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.ವಿಷಯ ತಿಳಿಯುತ್ತಲೇ ಠಾಣೆ ಮುಂದೆ ಹಿಂದೂಪರ ಸಂಘಟನೆಗಳು ಜಮಾಯಿಸಿದೆ.

ತುಳುನಾಡಿನ ನಂಬಿಕೆಯ ಕೊರಗಜ್ಜ..ಕಾರ್ಣಿಕದ ಕೊರಗಜ್ಜನ ಇತಿಹಾಸ ಗೊತ್ತಾ, ಇಲ್ಲಿದೆ ಓದಿ -Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

10 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

11 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

11 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

11 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

12 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

12 hours ago