ಪುತ್ತೂರು: ತಾನು ಹಿಂದೂ ಎಂದು ನಂಬಿಸಿ ಹಿಂದೂ ಯುವತಿ ಜೊತೆಗೆ ತಿರುಗಾಡುತ್ತಿದ್ದ ಅನ್ಯಕೋಮಿನ ಯುವಕನೊಬ್ಬನನ್ನು ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಮುಸ್ಲಿಂ ಹುಡುಗ ಜೊತೆಯಾಗಿ ಪುತ್ತೂರಿನಲ್ಲಿ ಪತ್ತೆಯಾಗಿದ್ದಾರೆ. ಅನ್ಯಕೋಮಿನ ಯುವಕ ಅಮೀರ್ ಎಂದು ತಿಳಿದುಬಂದಿದೆ.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಹಿಂದೂ ಯುವತಿಗೆ ಪುತ್ತೂರಿನಲ್ಲಿ ಮಾರ್ಕೆಟಿಂಗ್ ಕೆಲಸ ಕೊಡಿಸುವ ಆಮಿಷ ತೋರಿಸಿ ಈತ ಲವ್ಹಿಹಾದ್ಗೆ ಯತ್ನಿಸಿದ್ದಾನೆ.ಇವರು ಹಲವು ಕಡೆಗಳಲ್ಲಿ ಸುತ್ತಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕುಂದಾಪುರದ ಹಿಂದೂ ಸಂಘಟನೆಗಳು ಇವರ ಬಗ್ಗೆ ಪುತ್ತೂರು ಸಂಘಟನೆಗಳಿಗೆ ಮಾಹಿತಿ ನೀಡಿದ್ದು ಈ ಹಿನ್ನೆಲೆ ಅವರು ಈ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.ವಿಷಯ ತಿಳಿಯುತ್ತಲೇ ಠಾಣೆ ಮುಂದೆ ಹಿಂದೂಪರ ಸಂಘಟನೆಗಳು ಜಮಾಯಿಸಿದೆ.
ತುಳುನಾಡಿನ ನಂಬಿಕೆಯ ಕೊರಗಜ್ಜ..ಕಾರ್ಣಿಕದ ಕೊರಗಜ್ಜನ ಇತಿಹಾಸ ಗೊತ್ತಾ, ಇಲ್ಲಿದೆ ಓದಿ -Vishwanews24
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…