ಪುತ್ತೂರು: ತಾನು ಹಿಂದೂ ಎಂದು ನಂಬಿಸಿ ಹಿಂದೂ ಯುವತಿ ಜೊತೆಗೆ ತಿರುಗಾಡುತ್ತಿದ್ದ ಅನ್ಯಕೋಮಿನ ಯುವಕನೊಬ್ಬನನ್ನು ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಮುಸ್ಲಿಂ ಹುಡುಗ ಜೊತೆಯಾಗಿ ಪುತ್ತೂರಿನಲ್ಲಿ ಪತ್ತೆಯಾಗಿದ್ದಾರೆ. ಅನ್ಯಕೋಮಿನ ಯುವಕ ಅಮೀರ್ ಎಂದು ತಿಳಿದುಬಂದಿದೆ.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಹಿಂದೂ ಯುವತಿಗೆ ಪುತ್ತೂರಿನಲ್ಲಿ ಮಾರ್ಕೆಟಿಂಗ್ ಕೆಲಸ ಕೊಡಿಸುವ ಆಮಿಷ ತೋರಿಸಿ ಈತ ಲವ್ಹಿಹಾದ್ಗೆ ಯತ್ನಿಸಿದ್ದಾನೆ.ಇವರು ಹಲವು ಕಡೆಗಳಲ್ಲಿ ಸುತ್ತಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕುಂದಾಪುರದ ಹಿಂದೂ ಸಂಘಟನೆಗಳು ಇವರ ಬಗ್ಗೆ ಪುತ್ತೂರು ಸಂಘಟನೆಗಳಿಗೆ ಮಾಹಿತಿ ನೀಡಿದ್ದು ಈ ಹಿನ್ನೆಲೆ ಅವರು ಈ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.ವಿಷಯ ತಿಳಿಯುತ್ತಲೇ ಠಾಣೆ ಮುಂದೆ ಹಿಂದೂಪರ ಸಂಘಟನೆಗಳು ಜಮಾಯಿಸಿದೆ.
ತುಳುನಾಡಿನ ನಂಬಿಕೆಯ ಕೊರಗಜ್ಜ..ಕಾರ್ಣಿಕದ ಕೊರಗಜ್ಜನ ಇತಿಹಾಸ ಗೊತ್ತಾ, ಇಲ್ಲಿದೆ ಓದಿ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…