ಪುತ್ತೂರು: ಮನೆಯಂಗಳದಲ್ಲೇ ಯುವತಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ತಾಲೂಕಿನ ಮುಂಡೂರಿನ ಕಂಪದಲ್ಲಿ ಜ.17 ರಂದು ನಡೆದಿದೆ.
ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ.
ವ್ಯಕ್ತಿಯೋರ್ವ ಯುವತಿಗೆ ಚೂರಿ ಇರಿದಿದ್ದು, ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಜಯಶ್ರೀ ಈ ಮೊದಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲ ಸಮಯದಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದಳು ಎಂದು ತಿಳಿದು ಬಂದಿದೆ.
ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
Join our Whatsapp group by clicking the below link 👇👇
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…