ಪುತ್ತೂರು: ಮನೆಯಂಗಳದಲ್ಲೇ ಯುವತಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ತಾಲೂಕಿನ ಮುಂಡೂರಿನ ಕಂಪದಲ್ಲಿ ಜ.17 ರಂದು ನಡೆದಿದೆ.
ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ.
ವ್ಯಕ್ತಿಯೋರ್ವ ಯುವತಿಗೆ ಚೂರಿ ಇರಿದಿದ್ದು, ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಜಯಶ್ರೀ ಈ ಮೊದಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲ ಸಮಯದಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದಳು ಎಂದು ತಿಳಿದು ಬಂದಿದೆ.
ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
Join our Whatsapp group by clicking the below link 👇👇
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…