ಪುತ್ತೂರು: ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಇಬ್ಬರು ಮಹಿಳೆಯರನ್ನು ವಶಪಡಿಸಿಕೊಂಡಿದ್ದಾರೆ.
ಬನ್ನೂರು ಕರ್ಮಲ ಪೊಲೀಸ್ ವಸತಿಗೃಹ ರಸ್ತೆಯ ಬಲಮುರಿ ವಿದ್ಯಾಗಣಪತಿ ದೇವಸ್ಥಾನದ ಬಳಿ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಪೊಲೀಸರು ಆಗಮಿಸಿದರು. ಮನೆಯಲ್ಲಿ ಪೊಲೀಸರು ಪರಿಶೀಲನೆ ವೇಳೆ ಓರ್ವ ಮೈಸೂರು ಮೂಲದ ಯುವತಿ ಮತ್ತು ಮಹಿಳೆ ಇದ್ದು ಅವರನ್ನು ಪೊಲೀಸರು ಆಟೋ ರಿಕ್ಷಾವೊಂದರಲ್ಲಿ ಠಾಣೆಗೆ ಕರೆದೊಯ್ದರು. ಮೈಸೂರು ಮೂಲದ ಯುವತಿ ತನ್ನ ಸ್ನೇಹಿತೆ ಮನೆಗೆ ಬಂದಿರುವುದಾಗಿ ತಿಳಿಸಿರುವುದಾಗಿ ತಿಳಿದು ಬಂದಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…