ಪುತ್ತೂರು : ಉಡುಪಿ ಬಳಿಕ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭ ನಡೆಯುವ ಪುತ್ತೂರು ಮೇಳದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ಎಪ್ರಿಲ್ 10 ರಿಂದ 25 ತನಕ ನಡೆಯುವ ಈ ವ್ಯವಹಾರ ಮೇಳ ನಡೆಯಲಿದ್ದು, ಲಕ್ಷಾಂತರ ಜನ ಜಾತ್ರೆಗೆ ಸೇರಲಿದ್ದಾರೆ. ಮಾಧ್ಯಮಗಳಲ್ಲಿ ಮೇಳದ ಬಗ್ಗೆ ಪ್ರಕಟಣೆ ನೀಡಲಾಗಿದ್ದು, ಕೇವಲ ಹಿಂದೂಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ಉಡುಪಿ ಜಿಲ್ಲೆಯಲ್ಲೂ ಇದೇ ರೀತಿ ದೇವಸ್ಥಾನಗಳ ಜಾತ್ರೆಗಳಲ್ಲಿ ಮುಸ್ಲಿಂ ರಿಗೆ ವ್ಯಾಪಾರಕ್ಕೆ ಅವಕಾಶ ನೀಡಿರಲಿಲ್ಲ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…