ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿ ಯುವಕನೊಬ್ಬ ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆರೆಮೂಲೆ ನಿವಾಸಿ ದಿ.ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದ ಯುವಕ. ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದ ಇವರು, ಏ.27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ದಿವಾಕರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಅವರ ಚಿಕ್ಕಪ್ಪ ಸೀತಾರಾಮ ಪೂಜಾರಿಯವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…