ಮಂಗಳೂರು : ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಪುತ್ತೂರು ಭೂಮಾಪನ ಇಲಾಖೆಯ ಭೂಮಾಪಕ ಮಹಾದೇವ ನಾಯಕ್ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಆರೋಪಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವುದು ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅಪರಾಧಿಗೆ 3.3 ವರ್ಷ ಜೈಲು ಹಾಗೂ 20 ಸಾವಿರ ರೂ. ದಂಡ ಎಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ಬಿ.ಜಕಾಶಿ ತೀರ್ಪು ನೀಡಿದ್ದಾರೆ.
ಸಿಎಂ ಬೊಮ್ಮಾಯಿ ಪುತ್ರ, ಯುವ ಉದ್ಯಮಿ ಭರತ್ ಬೊಮ್ಮಾಯಿಗೆ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ – Vishwanews24
ಮಹಾದೇವ ನಾಯಕ್ ಆರ್ಯಾಪು ಗ್ರಾಮದ ವ್ಯಕ್ತಿಯೋರ್ವರ ಜಮೀನಿನ ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ 2014ಮಾರ್ಚ್ 15ರಂದು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತದಲ್ಲಿ ಆಗ ಇನ್ಸ್ಪೆಕ್ಟರ್, ಹಾಲಿ ಕಾರ್ಕಳ ಉಪ ವಿಭಾಗದ ಡಿವೈಎಸ್ಪಿಎಸ್. ವಿಜಯ ಪ್ರಸಾದ್ ಈ ಪ್ರಕರಣದ ತನಿಖೆ ನಡೆಸಿ, ಲೋಕಾಯುಕ್ತಕ್ಕೆ ದೋಷಾರೋಪಣಾ ಪಟ್ಟಿಸಲ್ಲಿಸಿದ್ದರು.
ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರ್ಕಾರದ ಪರ ವಾದಿಸಿದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…