ಮಂಗಳೂರು : ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಪುತ್ತೂರು ಭೂಮಾಪನ ಇಲಾಖೆಯ ಭೂಮಾಪಕ ಮಹಾದೇವ ನಾಯಕ್ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಆರೋಪಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವುದು ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅಪರಾಧಿಗೆ 3.3 ವರ್ಷ ಜೈಲು ಹಾಗೂ 20 ಸಾವಿರ ರೂ. ದಂಡ ಎಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ಬಿ.ಜಕಾಶಿ ತೀರ್ಪು ನೀಡಿದ್ದಾರೆ.
ಸಿಎಂ ಬೊಮ್ಮಾಯಿ ಪುತ್ರ, ಯುವ ಉದ್ಯಮಿ ಭರತ್ ಬೊಮ್ಮಾಯಿಗೆ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ – Vishwanews24
ಮಹಾದೇವ ನಾಯಕ್ ಆರ್ಯಾಪು ಗ್ರಾಮದ ವ್ಯಕ್ತಿಯೋರ್ವರ ಜಮೀನಿನ ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ 2014ಮಾರ್ಚ್ 15ರಂದು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತದಲ್ಲಿ ಆಗ ಇನ್ಸ್ಪೆಕ್ಟರ್, ಹಾಲಿ ಕಾರ್ಕಳ ಉಪ ವಿಭಾಗದ ಡಿವೈಎಸ್ಪಿಎಸ್. ವಿಜಯ ಪ್ರಸಾದ್ ಈ ಪ್ರಕರಣದ ತನಿಖೆ ನಡೆಸಿ, ಲೋಕಾಯುಕ್ತಕ್ಕೆ ದೋಷಾರೋಪಣಾ ಪಟ್ಟಿಸಲ್ಲಿಸಿದ್ದರು.
ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರ್ಕಾರದ ಪರ ವಾದಿಸಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…