ಪುತ್ತೂರು : ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರವಾಗಯಗಳಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸ್ಪೋಟದ ಭೀಕರತೆ ತೋರಿಸುತ್ತಿದೆ.
ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ. ಕಲ್ಲು ಸಾಗಾಟದ ಲಾರಿಯ ಟಯರ್ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು.
ಬಳಿಕ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯರ್ ಬದಲಿಸುವ ವೇಳೆ ಒಮ್ಮೆಲೇ ಟಯರ್ ಸ್ಟೋಟಗೊಂಡಿದ್ದು, ಅದರ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್ ಗೆ ಎಸೆಯಲ್ಪಟ್ಟಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…