ಪುತ್ತೂರು : ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರವಾಗಯಗಳಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸ್ಪೋಟದ ಭೀಕರತೆ ತೋರಿಸುತ್ತಿದೆ.
ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ. ಕಲ್ಲು ಸಾಗಾಟದ ಲಾರಿಯ ಟಯರ್ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು.
ಬಳಿಕ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯರ್ ಬದಲಿಸುವ ವೇಳೆ ಒಮ್ಮೆಲೇ ಟಯರ್ ಸ್ಟೋಟಗೊಂಡಿದ್ದು, ಅದರ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್ ಗೆ ಎಸೆಯಲ್ಪಟ್ಟಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…