ಪುತ್ತೂರು,: ಶಾಲೆಗೆಂದು ಮನೆಯಿಂದ ತೆರಳಿದ ಬಾಲಕಿಯೋರ್ವಳು ಮನೆ ಸಮೀಪದ ಗೇರು ತೋಪಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಾಲೆ ಆರಂಭದ ಮೊದಲ ದಿನವೇ ಪುತ್ತೂರಿನಲ್ಲಿ ನಡೆದಿದೆ.
ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತನ್ನ ಶಾಲೆಯಲ್ಲಿ ನಡೆಯುವ ವಿದ್ಯಾಗಮಕ್ಕೆ ಹಾಜರಾಗಲು ಮನೆಯಿಂದ ಹೊರಟು ಹೋದವಳು ಬಳಿಕ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ಸಂಭವಿಸಿದೆ.
ಮೀನಿನಲ್ಲಿ ಫಾರ್ಮಲಿನ್ ಬಳಕೆ ಇರುವುದು ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಬೆಂಗಳೂರಿನಲ್ಲಿ ಅಣುಕು ಕೊರೊನಾ ಲಸಿಕೆ ವಿತರಣೆ ಆರಂಭ -Vishwanews24
ನೇಣು ಬಿಗಿದುಕೊಂಡ ವಿದ್ಯಾರ್ಥಿನಿಯನ್ನು ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ದಿವ್ಯಾ (14) ಎಂದು ಗುರುತಿಸಲಾಗಿದೆ.
ತನ್ನ ಶಾಲೆಯಲ್ಲಿ ವಿದ್ಯಾಗಮಕ್ಕೆ ಹಾಜರಾಗಲು ಮನೆಯಿಂದ ಹೊರಟಿದ್ದ ಹುಡುಗಿ ಮಧ್ಯಾಹ್ನ 3 ಗಂಟೆಯಾದರೂ ಹಿಂತಿರುಗದಿದ್ದಾಗ, ಆಕೆಯ ಕುಟುಂಬ ಸದಸ್ಯರು ಶಿಕ್ಷಕರನ್ನು ಕೇಳಿದಾಗ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ ಎಂದು ತಿಳಿದುಬಂದಿದೆ. ನಂತರ ಅವಳನ್ನು ಹುಡುಕಲು ಪ್ರಾರಂಭಿಸಿದಾಗ ಆಕೆಯ ದೇಹವು ಗುಡ್ಡದಲ್ಲಿರುವ ಗೇರು ಬೀಜದ ಮರದಲ್ಲಿ ನೇತಾಡುತ್ತಿದ್ದದು ಕಂಡುಬಂದಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…