ಗೆಜ್ಜೆಗಿರಿ: ನವಂಬರ್ 27ರಂದು ಭಾನುವಾರ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರುಗುವ ಶ್ರೀ ಗೆಜ್ಜೆಗಿರಿ ನೂತನ ಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗೆಜ್ಜೆಗಿರಿಯಲ್ಲಿ ನಡೆಯಿತು.
ಆಮಂತ್ರಣ ಬಿಡುಗಡೆ ಸಮಾರಂಭದ ದೀಪ ಪ್ರಜ್ವಲಣೆಯನ್ನು ಶ್ರೀ ಸತೀಶ್ ಕುಮಾರ್ ಬಜಾಲ್(ಸೌದಿ ಅರೆಬಿಯಾ) ಅವರು ನೆರವೇರಿಸಿದರು. ಆಮಂತ್ರಣ ಪತ್ರಿಕೆಯನ್ನು ಕೆ. ಚಿತ್ತರಂಜನ್ ಮತ್ತು ಅವರ ಪತ್ನಿ ಸುಲೋಚನ ಅವರು ಬಿಡುಗಡೆ್ಗೊಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಗುರುಪುರ, ಕ್ಷೇತ್ರದ ಶ್ರೀಧರ ಪೂಜಾರಿ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಸಂಚಾಲಕರಾದ ನವೀನ್ ಸುವರ್ಣ ಸಜೀಪ, ನವೀನ್ ಅಮೀನ್ ಶಂಕರಪುರ, ಮೇಳದ ನಿತಿನ್ ತೆಂಕ ಕಾರಂದೂರು, ಕಲಾವಿದ ಶಶಿಕಿರಣ್ ಕಾವು, ಚಂದ್ರಶೇಖರ ಸುಳ್ಯ ಪದವು ಪ್ರಮುಖರಾದ ಡಾ. ರಾಜಾರಾಮ್ ಕೆ.ಬಿ, ಜನಾರ್ದನ ಪಡುಮಲೆ, ಪ್ರಕಾಶ್ ನಾರವಿ ಡೊಂಕಬೆಟ್ಟು, ವಿಶ್ವನಾಥ್ ಪೂಜಾರಿ ಮೂಲೆಮನೆ, ಸತೀಶ್ ಪೂಜಾರಿ, ನಾರಾಯಣ ಮಚ್ಚಿನ, ನೀಲಯ್ಯ ಪೂಜಾರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ಧರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…